ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.