ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.