ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.