ನೆಮ್ಮದಿಯಿಂದ ಸಾಯುವೆ. ನಿನಗಿಂತ ಮುಂಚೆ, ನಿನ್ನ ಪೂರ್ವಜರಾದ ದಿವಂಗತ ಅರಸರ ಸ್ಮರಣಾರ್ಥ ಜನರು ಧೂಪಹಾಕಿದ ಪ್ರಕಾರ ನಿನಗೂ ಹಾಕುವರು. ‘ಅಯ್ಯೋ ಒಡೆಯಾ’ ಎಂದು ನಿನಗಾಗಿ ಗೋಳಾಡುವರು. ಇದು ನನ್ನ ನುಡಿ,’ ಎಂದಿದ್ದಾರೆ ಸರ್ವೇಶ್ವರ.”