kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

38ನೇ ಅಧ್ಯಾಯ

,
ವಚನ   25

ನಾನು ನಿನ್ನ ಸಂಗಡ ಮಾತಾಡಿದ ಸುದ್ದಿಯನ್ನು ಪದಾಧಿಕಾರಿಗಳು ಕೇಳಿ ನಿನ್ನ ಬಳಿಗೆ ಬಂದು, ‘ಅರಸನಿಗೆ ಏನು ಹೇಳಿದೆ? ನಮಗೆ ತಿಳಿಸು, ನಮಗೆ ಮರೆಮಾಡದೆ ತಿಳಿಸಿದರೆ ನಿನ್ನನ್ನು ಕೊಲ್ಲುವುದಿಲ್ಲ. ಅರಸನಿಗೆ ಏನು ಹೇಳಿದೆ? ತಿಳಿಸು, ಎಂದು ಪ್ರಶ್ನೆ ಹಾಕಿದರೆ

Go to Home Page