“ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.