kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

42ನೇ ಅಧ್ಯಾಯ

,
ವಚನ   19

“ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.

Go to Home Page