“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.