“ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲೆ ಭರವಸೆಯಿಟ್ಟ ಭ್ರಷ್ಟನಾಡೇ, “ನನ್ನ ಕಣಿವೆಗಳಲ್ಲಿ ನೀರು ತುಂಬಿಹರಿಯುತ್ತಿದೆ’ ಎಂದು ಏಕೆ ಕೊಚ್ಚಿಕೊಳ್ಳುತ್ತಿರುವೆ?