ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.