ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.