ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.