kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

52ನೇ ಅಧ್ಯಾಯ

,
ವಚನ   3

ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.

Go to Home Page