ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.