ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.