ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.