ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?