ನಾನು ಕಳುಹಿಸುವ ಕ್ಷಾಮದಿಂದ, ದುಷ್ಟಮೃಗಗಳಿಂದ ನಿನಗೆ ಪುತ್ರಶೋಕ ಪ್ರಾಪ್ತಿಯಾಗುವುದು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”