“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.