“ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.
Go to Home Page