ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ.