ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.