ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;