ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”