ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?