ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಆ ವೃಕ್ಷ ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆ; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ, ನದಿಯ ಶಾಖೆಗಳನ್ನು ತಡೆದುಬಿಟ್ಟೆ; ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆ. ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.
Go to Home Page