kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

39ನೇ ಅಧ್ಯಾಯ

,
ವಚನ   10

ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.

Go to Home Page