ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.