ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.