ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲೂ ನಾಡಿನ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಸರ್ವೇಶ್ವರನ ಸಮ್ಮುಖವಾಗಿ ಅಡ್ಡಬೀಳಲಿ.