ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”
Go to Home Page