ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.