ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.