ಪಂಡಿತರು, “ರಾಜರು ತಮ್ಮ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು,” ಎಂದು ಮತ್ತೊಮ್ಮೆ ಉತ್ತರಕೊಟ್ಟರು.