ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬಿಲೋನಿನ ವಿದ್ವಾಂಸರ ಸಂಹಾರಕ್ಕಾಗಿ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿದನು.