ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.