kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

3ನೇ ಅಧ್ಯಾಯ

,
ವಚನ   2

ಬಳಿಕ ರಾಜ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ್ದ ಆ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭವನ್ನು ಏರ್ಪಡಿಸಿ, ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಸಭೆ ಸೇರಿಸುವಂತೆ ದೂತರನ್ನು ಕಳುಹಿಸಿದನು.

Go to Home Page