ನೀವು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರರು ನಿಲ್ಲಿಸಿರುವ ಈ ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕು.