kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

3ನೇ ಅಧ್ಯಾಯ

,
ವಚನ   14

ಅದರಂತೆಯೇ ಅವರನ್ನು ಹಿಡಿದುತರಲಾಯಿತು. ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್‍ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ?

Go to Home Page