‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”
Go to Home Page