ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು.