ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.