ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.