ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು.