ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.