ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.