kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

12ನೇ ಅಧ್ಯಾಯ

,
ವಚನ   4

“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”

Go to Home Page