ಸುಗ್ಗಿಯ ಕಣವೂ ದ್ರಾಕ್ಷಾರಸದ ತೊಟ್ಟಿಯೂ ನಿನ್ನ ಜನರಿಗೆ ಜೀವನಾಧಾರವಾಗವು. ಹೊಸದ್ರಾಕ್ಷಾರಸದ ನಿರೀಕ್ಷೆ ಅವರನ್ನು ನಿರಾಶೆಗೊಳಿಸುವುದು.