ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.