ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.